ಬೆಳಗಾವಿ :ಪ್ರತಿ ತಾಲೂಕಿಗಳಲ್ಲಿರುವ ಕೋವಿಡ್-೧೯ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಿ ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡೋಣ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೂಚನೆ ನೀಡಿದರು. ಕೋವಿಡ್-೧೯ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತು ಬೆಳಗಾವಿ ನಗರದಲ್ಲಿ ಕೈಗೊಂಡರುವ ತುರ್ತು ಕ್ರಮಗಳ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News