Breaking News

Tag Archives: Government is capable of supplying oxygen in government hospitals: Sudhakar Tong for HDK

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ: ಹೆಚ್‌ಡಿಕೆಗೆ ಸುಧಾಕರ್ ಟಾಂಗ್

ಬೆಂಗಳೂರು(ಆ.20): ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಟ್ವೀಟ್‌ ಮೂಲಕ ರಾಜ್ಯ ಸರ್ಕಾರಕ್ಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಗ್ರಹಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು.1/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) …

Read More »