ಕಮತಗಿ : ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮದ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮುತ್ತಣ್ಣ ಮುಳ್ಳೂರು ಅವರ ಸಹೋದರ ಹನಮಂತ ಅವರು ಇಂದು ಕೋವಿಡ್ ಸೋಂಕಿನಿಂದ ಅಕಾಲಿಕ ಮರಣ ಹೊಂದಿದರು, ಅವರು ಇತ್ತಿಚ್ಚಿಗೆ ಸಾಮಾಜಿಕ ,ರಾಜಕೀಯ ರಂಗದಲ್ಲಿ ಸಕ್ರೀಯವಾಗಿ ಸಮಾಜ ಸೇವೆ ಮಾಡುತ್ತಿದ್ದರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕುರುಬ ಜನಾಂಗದ ಸಂಘಟನೆ ಹಾಗೂ ಒಗ್ಗಟ್ಟಿಗಾಗಿ ಹೋರಾಟ ಮಾಡುತ್ತಿದ್ದರು, ಇಂತಹ ಒಬ್ಬ ಯುವ …
Read More »