ಶ್ರೀ ಎಮ್ ಎ ಮೇಗೂರು – ಕಾರ್ಯದರ್ಶಿಗಳು ಮುತ್ತಲಗೇರಿ ಬದಾಮಿ: ಸಮೀಪದ ಮುತ್ತಲಗೇರಿ ಗ್ರಾಮದಲ್ಲಿ ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ( ಕಾರ್ಯದರ್ಶಿ) ಶ್ರೀ ಎಮ್ ಎ ಮೇಗೂರ ಅವರಿಗೆ ಇಂಡಿಯನ್ ಜರ್ನಲಿಸ್ಟ್ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಕಾರ್ಯದರ್ಶಿ ಶ್ರೀ ಎಮ್ …
Read More »