Breaking News

Tag Archives: Hunugunda Tehsildar Basavaraja appeals for urea shortage

ಯೂರಿಯಾ ಕೊರತೆ, ರೈತರ ಪರದಾಟ ಕರವೇ ಯಿಂದ ಹುನಗುಂದ ತಹಶಿಲ್ದಾರ್ ಬಸವರಾಜ ಅವರಿಗೆ ಮನವಿ

ಹುನಗುಂದ : ತಾಲೂಕಿನಲ್ಲಿ ಒಂದು ವಾರದಿಂದ ಯೂರಿಯಾ ರಸಗೊಬ್ಬರ ಅಭಾವ ತಲೆದೋರಿದ್ದು, ರೈತರು ತಮ್ಮ ದೈನಂದಿನ ಕೆಲಸ ಬಿಟ್ಟು ಅಂಗಡಿಯಿಂದ ಅಂಗಡಿಗೆ ಅಲೆದಾಡುವಂತಾಗಿದೆ.ಸತತ ಮಳೆ ನಂತರ ಬೆಳೆಗಳಿಗೆ ತತಕ್ಷಣದ ಪೋಷಕಾಂಶವಾಗಿ ಯೂರಿಯಾ ಗೊಬ್ಬರ ನೀಡಬೇಕಿದೆ. ಈ ಕಾರಣಕ್ಕೆ ರೈತರು ಗೊಬ್ಬರ ಪಡೆಯಲು ಕಳೆದ ಒಂದು ವಾರದಿಂದ ಪ್ರಯತ್ನಿಸುತ್ತಿದ್ದಾರೆ. ಆದರೂ ಸಮರ್ಪಕವಾಗಿ ಗೊಬ್ಬರ ಸಿಗುತ್ತಿಲ್ಲ. ಕಳೆದು ಮೂರು ದಿನಗಳಿಂದ ಖಾಸಗಿ ಅಂಗಡಿಗಳ ಮುಂದೆ ಸರತಿ ನಿಲ್ಲುತ್ತಿರುವ ರೈತರು, ಗೊಬ್ಬರ ಬಾರದೆ ನಿರಾಸೆಯಿಂದ …

Read More »