Breaking News

Tag Archives: IFSMN President Ramesh writes to CM to announce package for small newspapers

ಸಣ್ಣ ಪತ್ರಿಕೆಗಳಿಗೆ ನೆರವಿನ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿಗೆ ರಾಜ್ಯ ಐಎಫ್‌ಎಸ್‌ಎಂಎನ್ ಅಧ್ಯಕ್ಷ ರಮೇಶ್ ಪತ್ರ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸಣ್ಣ ಪತ್ರಿಕೆಗಳ ನೆರವಿಗೆ ಧಾವಿಸಬೇಕು, ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಜಿ. ರಮೇಶ್ ಪತ್ರ ಬರೆದಿದ್ದಾರೆ. ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ತಮ್ಮಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ವತಿಯಿಂದ ಮನವಿ ಮಾಡಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಸಣ್ಣ ಪತ್ರಿಕೆಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಪತ್ರಿಕೆಗಳಿಗೆ ಸರ್ಕಾರದಿಂದ ಯಾವುದೇ ಜಾಹೀರಾತು …

Read More »