ಬೆಂಗಳೂರು, ಮೇ. 10- ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ರೂ. 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News