Breaking News

Tag Archives: Ishwarappa thumps Rajahuli against thigh!

ರಾಜಾಹುಲಿ ವಿರುದ್ಧ ತೊಡೆ ತಟ್ಟಿದ ಈಶ್ವರಪ್ಪ.!

ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ ವಿರುದ್ಧವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಸಿಡಿದೆದ್ದಿದ್ದಾರೆ. ತಮ್ಮ ಇಲಾಖೆಯ ಕುರಿತಂತೆ ಸಿಎಂ ಹಸ್ತ ಕ್ಷೇಪದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಯಡಿಯೂರಪ್ಪ ವಿರುದ್ಧವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಪತ್ರದ ಮೂಲಕ ದೂರು ನೀಡಿರುವ ಅವರು, ತಮ್ಮ …

Read More »