ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಪರ ವಕಾಲತ್ತು ವಹಿಸಿರುವ ವಕೀಲ ಕೆ.ಎನ್ ಜಗದೀಶ್ ಕುಮಾರ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಜಗದೀಶ್ ಕುಮಾರ್ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ ಹೆಸರು ನೋಂದಾಯಿಸಿ ಕೊಂಡಿಲ್ಲ. ಅಲ್ಲದೆ, ಆ ಹೆಸರಿನಲ್ಲಿ ಯಾವುದೇ ವಕೀಲಿಕೆ ಸನ್ನದು ವರ್ಗಾವಣೆ ಕೋರಿ ಅರ್ಜಿ ಬಂದಿಲ್ಲ ಎಂದು ರಾಜ್ಯ ವಕೀಲರ ಪರಿಷತ್ತು ತಿಳಿಸಿದೆ. ಒಂದು ವೇಳೆ ಜಗದೀಶ್ ಬೇರೆ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಂಡಿದ್ದರೆ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News