Breaking News

Tag Archives: K Nandihalmath

ತಾಲೂಕಿನ ನೂತನ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಆರ್,ಕೆ ನಂದಿಹಾಳಮಠ, ಅವರಿಗೆ ಅಭಿನಂದನೆಗಳು,

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ನೂತನ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟ ದೆಹಲಿ ,ಇದರ ತಾಲೂಕಿನ ಅಧ್ಯಕ್ಷರಾಗಿ ನಗರದ ವಿವಿಧ ಪತ್ರಿಕೆಯ ಸಂಪಾದಕರ ಸಮ್ಮುಖದಲ್ಲಿ ಅಧಿಕೃತವಾಗಿ ಸದರಿ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ದಾನಯ್ಯಸ್ವಾಮಿ ಹಿರೇಮಠ ಅವರು ಘೋಷಣೆ ಮಾಡಿದರು, ನಗರದ ಪ್ರವಾಸಿ ಮಂದಿರದಲ್ಲಿ ಈ ಸರಳ ಸಭೆಯಲ್ಲಿ ನೂತನ ಸಾರಥಿ ನೀಡಲಾಯಿತು, ಈ ಸಂಧರ್ಭದಲ್ಲಿ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಕಾರ್ಯದರ್ಶಿ ಶ್ರೀ ಡಿ,ಬಿ ವಿಜಯಶಂಕರ್,ಹುನಗುಂದ ತಾಲೂಕಿನ …

Read More »