Breaking News

Tag Archives: Karave Garam against Yogi Adityanath government

ಗೂಡುರು sc ಗ್ರಾಮದಲ್ಲಿ ಬೃಹತ್‌ ಕರವೇ ಪ್ರತಿಭಟನೆ, ಯೋಗಿ ಆದಿತ್ಯನಾಥ ಸರಕಾರದ ವಿರುದ್ಧ ಕರವೇ ಗರಂ,

ಗೂಡೂರ SC : ಇಂದು ಇಲಕಲ್ಲ ತಾಲೂಕಿನ ಗುಡೂರು Sc, ಗ್ರಾಮದಲ್ಲಿ ಕರವೇ, ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯಿತು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ …

Read More »