Breaking News

Tag Archives: Karnataka Land Reforms (Amendment) Act: Public Interest Case in High Court

ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ : ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಬಹು ಚರ್ಚಿತವಾಗುತ್ತಿರುವ ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಕಾಯ್ದೆ ಸುಗ್ರೀವಾಜ್ಞೆ- 2020ನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ- ಪತ್ರಕರ್ತ ನಾಗರಾಜ ಹೊಂಗಲ್ ಅವರು ದಾಖಲಿಸಿರುವ ಮೊಕದ್ದಮೆಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಶ್ರೀನಿವಾಸ ಎ ಓಕಾ ಮತ್ತು ಅಶೋಕ ಕಿಣಗಿ ಅವರನ್ನು ಒಳಗೊಂಡ ಪೀಠ ಈ ಬಗ್ಗೆ ಸೆಪ್ಟೆಂಬರ್ 18ರ ಒಳಗಾಗಿ ತನ್ನ ನಿಲುವನ್ನು ತಿಳಿಸುವಂತೆ ಸರಕಾರಕ್ಕೆ …

Read More »