BB News ಮಂಗಳೂರು : ಕೊರೊನಾ ಸೋಂಕು ಬಂದಿದ್ದ ಅಣ್ಣನನ್ನೇ ತಮ್ಮನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸಾ ತಾಲೂಕಿನ ಮಸರಣಿಗೆ ಗ್ರಾಮದಲ್ಲಿ ನಡೆದಿದೆ. ಮಹಾವೀರ ಹತ್ಯೆಯಾದ ಸೋಂಕಿತ. ಕೆಲದಿನಗಳಿಂದ ಮಹಾವೀರ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಇರಲು ಸಾಧ್ಯವೇ ಇಲ್ಲ ಎಂದು ಹಟ ಹಿಡಿದ ಮಹಾವೀರ ತನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಡಿಸ್ಚಾರ್ಜ್ ಅಗಿ ಮನೆಗೆ ಬಂದಿದ್ದಾನೆ. ಸೋಂಕು …
Read More »