Breaking News

Tag Archives: La disolución de Ganapathi de la ciudad de Aminagada hoy

ಇಂದು ಅಮೀನಗಡ ನಗರದ ಅಮ್ಮ್ ಆದ್ಮಿ ಹೋಟೆಲ್ ನ ಗಣಪತಿ ವಿಸರ್ಜನೆ,

ಇಂದು ಅಮೀನಗಡ ನಗರದ ಅಮ್ಮ್ ಆದ್ಮಿ ಹೋಟೆಲ್ ನ ಗಣಪತಿ ವಿಸರ್ಜನೆ,

ಅಮೀನಗಡ: ಕಳೆದ ೧೨ ವರ್ಷಗಳಿಂದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಲ್ಲಿ ಹಾಗೂ ಈ ಹೋಟೆಲ್ ಸೇರಿದಂತೆ ಈ ಸಂಸ್ಥೆಯ ವಿವಿಧ ಶಾಖೆಯಲ್ಲಿ ೧೨ ಕಡೆ ಗಣೇಶನನ್ನು ಕೂಡಿಸಲಾಗುತ್ತದೆ. ಪ್ರತಿ ವರ್ಷವೂ ಕೂಡ ಬಹಳ ವಿಶೇಷವಾಗಿ ದೊಡ್ಡ ಗಣಪತಿಯನ್ನು ಸ್ಥಾಪಿಸಿ ನಿತ್ಯ ಪೂಜೆ ಹಾಗೂ ಈ ಹೋಟೆಲ್ ಗೆ ಬರುವ ಗ್ರಾಹಕರಲ್ಲಿ ಬಹಳ ವಿಶೇಷ ಧಾರ್ಮಿಕ ಶ್ರದ್ದಾ ಭಕ್ತಿ ಮೂಡುವ ಹಾಗೆ ಸದಾ ವಿಜ್ರಂಬಿಸುವ ಈ ಗಣೇಶನನ್ನು ನೋವುದೇ ಒಂದು ವಿಶೇಷ, …

Read More »