Breaking News

Tag Archives: Leader of the Opposition Siddaramaiah

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬೇಗನೇ ಗುಣಮುಖರಾಗಲು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ

ಬಾಗಲಕೋಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಶಾಸಕ ಸಿದ್ಧರಾಮಯ್ಯ ಅವರಿಗೆ ಕೋವಿಡ್ ದೃಢಪಟ್ಟಿರುವ ಕಾರಣ ಅವರು ಬೇಗನೇ ಗುಣವಾಗುವಂತೆ ಪ್ರಾರ್ಥಿಸಿ ಬಾದಾಮಿ ತಾಲ್ಲೂಕು ಕಾಂಗ್ರೆಸ್ ಘಟಕ ಹಾಗೂ ಅಭಿಮಾನಿಗಳು ಸೇರಿ ಮಂಗಳವಾರ ಬನಶಂಕರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿರೋಧ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಬನಶಂಕರಿ ದೇವಿಗೆ ಅಭಿಷೇಕ ಮಾಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ …

Read More »