ಬೆಂಗಳೂರು: ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಪಶು ಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ “ಪಶು ಸಂಜೀವಿನಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನವು ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ …
Read More »