ಅಮೀನಗಡ : ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಹಾಗೂ ಬದಾಮಿ ಘಟಕದಿಂದ ಆಯೋಜನೆ ಮಾಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಬಿಬಿ ನ್ಯೂಸ್ ಡಿಜಿಟಲ್ ಚಾನಲ್ ಕೈಗೊಂಡಿದ್ದ ಪ್ರಶಸ್ತಿ ನಡಿಗೆ ಸಾಧಕರ ಕಡೆಗೆ ಅಭಿಯಾನದಡಿ ಅಮೀನಗಡ ನಗೆರದ ಶ್ರೀ ಮಲ್ಲಪ್ಪ ಸಂಗಪ್ಪ ಮೂಲಿಮನಿ ಅವರಿಗೆ ಅತ್ಯುತ್ತಮ ಶಿಕ್ಷಣ ಸೇವಾ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಇಂದು ಅಮೀನಗಡ ನಗರದ ಶಿಕ್ಷಕರ ಬಳಗದಿಂದ ಈ ಪ್ರಶಸ್ತಿ ಸಿಕ್ಕಿದ್ದಕ್ಕಾಗಿ ಅಭಿನಂದನಾ ಪೂರ್ವಕವಾಗಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News