ಹುಬ್ಬಳ್ಳಿ :‘ಮಾರಿಗಡ’ ಚಲನಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ಚಿತ್ರದ ನಿರ್ದೇಶಕ ವಿಶ್ವನಾಥ ಎಂ ಹೇಳಿದರು.ಹುಬ್ಬಳ್ಳಿಯ ಪತ್ರಿಕಾಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಯುವ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ‘ಮಾರಿಗಡ’ ಚಲನಚಿತ್ರದಲ್ಲಿ ಮಾರೇಶ, ಅನನ್ಯ,ರೂಪಾ, ಶಶಿಕುಮಾರ್, ಮಹೇಶ್, ಅಂಬಿಕಾ ಸೇರಿದಂತೆ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಶೇಷವಾಗಿ ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಾರೇಶ್ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದ ಬಹುರೂಪಿ ಕಲಾವಿದರ (ವೇಷಗಾರ) ಕುಟುಂಬದವರಾಗಿದ್ದು ಭಿಕ್ಷಾಟನೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News