Breaking News

Tag Archives: Massive protests by State Farmers Association in Belgaum

ಬೆಳಗಾವಿಯಲ್ಲಿ ರಾಜ್ಯ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ರಾಜ್ಯ ರೈತ ಸಂಘದಿಂದ ಇಂದು ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ, ಕೇಂದ್ರ ಸರಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕರ ಕಾಯ್ದೆ ತಿದ್ದುಪಡಿ ಮತ್ತು ರೈತ ವಿರೋದಿ ಕಾಯ್ದೆಯನ್ನು ಕೈ ಬಿಟ್ಟು ಸರಕಾರ ರೈತಪರವಾದ ಮಸೂದೆ ಜಾರಿ ತರಲು ರಾಜ್ಯಸಂಘದ ರಾಜ್ಯ ಅಧ್ಯಕ್ಷ ಬಸವರಾಜ್ ಕರಿಗಾರ ಬೃಹತ್ ರೈತ ಸಮಾವೇಶದ ಮೂಲಕ ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಬೆಳಗಾವಿ ಬೃಹತ್ ಪ್ರತಿಭಟೆಯಲ್ಲಿ ರಾಜ್ಯ …

Read More »