Breaking News

Tag Archives: Maulana Shafi Sa Adi elected as the new Chairman of the Karnataka State Aukhaf Board

ಕರ್ನಾಟಕ ರಾಜ್ಯ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯದ ಔಖಾಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ ಅದಿ ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದ ಬ್ಯಾರಿ ಸೊಸೈಟಿ ಸಂಸ್ಥೆಯ ಮುಖ್ಯಸ್ಥ ಶೇಖಬ್ಬರವರು ಮೊದಲಿಗೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ “ಬ್ಯಾರಿ ಸಮುದಾಯ”ದವರಿಗೆ ಔಖಾಫ್ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಬ್ಯಾರಿ ಸಮುದಾಯದ ಗೌರವ ಹೆಚ್ಚಿಸಿದೆ. ವಿರೋಧದ ನಡುವೆಯೂ ಸರ್ಕಾರ ದಿಟ್ಟಹೆಜ್ಜೆ ಇಟ್ಟು ತನ್ನ …

Read More »