ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು : ಕೋವಿಡ್ ಸೋಂಕಿನಿಂದ ಮೃತಪಟ್ಟ ತಂದೆಯ ಶವವನ್ನು ಪಡೆಯಲು ನಿರಾಕರಿಸಿದ ಮಗ, ತಂದೆಯ ಹಣ ಬೇಕೆಂದು ಕೇಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ತಂದೆಯ ಮನೆಯಲ್ಲಿ ಸಿಕ್ಕ ಸುಮಾರು 6 ಲಕ್ಷ ಹಣ, ಮೊಬೈಲ್ ಇತರೆ ವಸ್ತುಗಳನ್ನು ತಲುಪಿಸಿ ಎಂದು ಹೇಳುವ ಮೂಲಕ ಹಣಕ್ಕಷ್ಟೇ ಬೆಲೆ ಕಟ್ಟಿದ್ದಾನೆ. ಹೆಬ್ಬಾಳದಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News