ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾನು ಶ್ರೀಮತಿ ಉಮಾಶ್ರೀ ಮಲ್ಲಪ್ಪ ಚಲವಾದಿ ಸಾರ್ವಜನಿಕರಿಗೆ ವಿನಂತಿಸುವುದೆನಂದರೆ ಎಲ್ಲರೂ ಕಡ್ಡಾಯವಾಗಿ ಕರೋನಾ ಲಸಿಕೆಯನ್ನು ತಪ್ಪದೆ ಹಾಕಿಸಿಕೊಳ್ಳಬೇಕು, ಕರೋನಾ ಬಗ್ಗೆ ನಿರ್ಲಕ್ಷ್ಯ ಬೇಡ ಭಾರತದಲ್ಲಿ ಸೋಂಕು ಕಡಿಮೆಯಾಗಿದೆ, ಆದರೆ ಇಂದು ನೇರೆಯ ರಾಷ್ಟ್ರಗಳಾದ ಚೀನಾ,ಆಸ್ಟ್ರೇಲಿಯಾ ಸಂಪೂರ್ಣವಾಗಿ ಮತ್ತೆ ಲಾಕಡೌನ್ ಆಗಿದೆ ಹೀಗಾಗಿ ಹಬ್ಬವನ್ನ ಆಚರಿಸುವ ಸಂಭ್ರಮದಲ್ಲಿ ಯಾವತ್ತು ಸಾರ್ವಜನಿಕರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News