Breaking News

Tag Archives: Murder of Dalit Youth in Sindagi: Siddaramaiah

ಸಿಂದಗಿಯಲ್ಲಿ ದಲಿತ ಯುವಕನ ಹತ್ಯೆ ಮನುಷ್ಯರು ತಲೆತಗ್ಗಿಸುವಂತಹ ಕೃತ್ಯ: ಸಿದ್ದರಾಮಯ್ಯ

ಬೆಂಗಳೂರು : ವಿಜಯಪುರ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದದ್ದು, ಮನುಷ್ಯರೆಲ್ಲರೂ ತಲೆ ತಗ್ಗಿಸುವಂತಹದ್ದಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ఆలి ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವವರಿಗೆ ಹಾಗೂ ದಲಿತರನ್ನು ಕೀಳಾಗಿ ಕಾಣುವ ನಾಯಕರಿಗೆ ಸಮಾಜದಲ್ಲಿ ಸಿಗುತ್ತಿರುವ ಬೆಂಬಲವೇ ಇಂತಹ ಕೃತ್ಯಗಳು ನಡೆಯುವುದಕ್ಕೆ ಕಾರಣವಾಗುತ್ತವೆ ಎಂದು ಅಭಿಪ್ರಾಯಿಸಿದ್ದಾರೆ. ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆ ಕುತಂತ್ರಗಳು ಹೆಚ್ಚಾಗುತ್ತಿರುವುದರಿಂದ ದಲಿತರ ಮೇಲೆ …

Read More »