ಒಂದು ಕಡೆ ಕೆಲವರು ಜಾತಿ ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಕೊಳ್ಳುತ್ತಿದ್ದಾರೆ. ಆದರೆ ತೆಲಂಗಾಣದಲ್ಲಿ ಮಾನವೀಯತೆಯು ಇನ್ನೂ ಜೀವಂತವಾಗಿದೆ ಅನ್ನುವುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಕೋವಿಡ್ ನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಮುಸ್ಲಿಂ ಸಹೋದರರು ನಡೆಸಿಕೊಟ್ಟಿರುವ ಘಟನೆ ತೆಲಂಗಾಣದ ಪೆಡ್ಡಾ ಕೊಡಪಾಗಲ್ ಮಂಡಲದ ಕೇಟೆಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯನ್ನು ಮೊಘುಲಿಯಾ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಆನಂತರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News