ಅಮೀನಗಡ: ಹುನಗುಂದ ತಾಲೂಕಿನ ಸೊಳೇಭಾವಿ ಗ್ರಾಮದ ಭಾರತೀಯ ಜನತಾ ಪಾರ್ಟಿ ಮುಖಂಡರಿಂದ ಇಂದು ಗ್ರಾಮದ ಶ್ರೀ ರಾಮಯ್ಯಸ್ವಾಮಿ ಮಠದಲ್ಲಿ ಸರಳವಾಗಿ ಇಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಿಸಲಾಯಿತು, ಈ ಸಂದಭ೯ದಲ್ಲಿ ತಾಲ್ಲೂಕ ಬಿಜೆಪಿಯ ನೇಕಾರ ಪ್ರಕೊಷ್ಠದ ಸಂಚಾಲಕಾರದ ರಾಮಚಂದ್ರ ನೆಮ್ಮದಿ ಹಾಗೂ ಸಹ ಸಂಚಾಲಕರಾದ ರಮೇಶ ಬಾಫ್ರಿ ಅವರನು ಸನ್ಮಾನಿಸಲಾಯಿತು. ಈ ಸಂದಭ೯ದಲ್ಲಿ ತಾಲೂಕು OBC ಘಟಕದ ಅಧ್ಯಕ್ಷರಾದ ಶ್ರೀ ನಾಗೆಶ ಗಂಜಿಹಾಳ ಅವರು ವೇದಿಕೆ ಉದ್ದೇಶಿಸಿ ನೇಕಾರರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News