ಅಮೀನಗಡ:ಹುನಗುಂದ ತಾಲೂಕಿನ ಅಮೀನಗಡ ನಗರದ ಬನಶಂಕರಿ ದೇವಾಲಯದಲ್ಲಿ ರಾಷ್ಟ್ರೀಯ ನೇಕಾರರ ಕೈಮಗ್ಗ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,ಇಡೀ ವಿಶ್ವದಲ್ಲಿ ಎರಡು ಕೋಟಿ ಜನ ಕರೋನ ಮಾಹಾಮರಿಗೆ ತುತ್ತಾಗಿ ಬಹಳ ಗಂಭೀರ ಪರಿಸ್ಥಿತಿಯಲ್ಲಿ ಬದುಕು ದುಡುವ ಸ್ಥಿತಿ ಎದುರಾಗಿದೆ ,ಎಲ್ಲಾ ಉಧ್ಯಮಗಳ ಮೇಲೆ ಭಾರಿ ಒಡೆತ ಬಿದ್ದಿದೆ ಹೀಗಾಗಿ ನೇಕಾರರು ಆರ್ಥಿಕವಾಗಿ ಬಹಳ ಸಂಕಷ್ಟಕ್ಕೆ ಇಡಾಗಿದ್ದು ಸರಕಾರ ಕೇವಲ ೨೦೦೦, ರೊ ಪ್ರೊತ್ಸಾಹ ಧನ ನೀಡಿ ಕೈ ಚಲ್ಲಿದರೆ ನೇಕಾರರ ಬದುಕು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News