Breaking News

Tag Archives: New District Collector P

ನೂತನ ಜಿಲ್ಲಾಧಿಕಾರಿ ಪಿ, ಸುನೀಲಕುಮಾರ್ ಅವರಿಗೆ ಕ, ಪ, ಸಂಘದ ಜಿಲ್ಲಾ ಅಧ್ಯಕ್ಷ ಡಿ,ಬಿ,ವಿಜಯಶಂಕರ್ ಅವರಿಂದ ಸನ್ಮಾನ

ಬಾಗಲಕೋಟೆ: ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಬಂದ ಶ್ರೀ ಪಿ,ಸುನೀಲಕುಮಾರ ಅವರಿಗೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀ ಡಿ,ಬಿ,ವಿಜಯಶಂಕರ್ ಅವರು ಸನ್ಮಾನ ಮಾಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ನೀಡಲು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಜಿಲ್ಲಾ ಸಮಿತಿ ಸದಸ್ಯರಾದ ಶ್ರೀ ಸಂಗಪ್ಪ ದುರಗಪ್ಪ ಭಜಂತ್ರಿ ಹಾಗೂ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀ ಹಾಜಿಮಸ್ತಾನ್ …

Read More »