Breaking News

Tag Archives: on the occasion of Satyanarayan Puja.

ಸತ್ಯನಾರಾಯಣ ಪೂಜೆ ನಿಮಿತ್ತವಾಗಿ ಬಾಗಲಕೋಟೆ ಗೃಹರಕ್ಷದಳದ  ಬೋದಕರಾ ದ ಶ್ರೀ ಎ,ಎಲ್ ಸಾಹುಕಾರ್ ಭಜಂತ್ರಿ ಅವರ ಮನೆಗೆ ಭೇಟಿ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ಸಮಿಪದ ಶೂಲೇಭಾವಿ ಗ್ರಾಮದಲ್ಲಿ ಅಮೀನಗಡ ನೂತನ ಘಟಕಾಧಿರಿ ಶ್ರೀ ಯಮನಪ್ಪ ಬೋಜಪ್ಪ ಭಜಂತ್ರಿ ಇವರ ಮನೆಯಲ್ಲಿ ಶ್ರಾವಣ ಮಾಸದ ನಿಮಿತ್ತವಾಗಿ ಇಂದು ಸತ್ಯನಾರಾಯಣ ಧಾರ್ಮಿಕ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು,ಜಿಲ್ಲಾ ಗೃಹ ರಕ್ಷಕದಳದ ಭೋದಕರಾದ ಶ್ರೀ ಎ,ಎಲ್,ಸಾಹುಕಾರ್ ಅವರು ಇಂದು ಆಕಸ್ಮಿಕವಾಗಿ ಯಮನಪ್ಪ ಭಜಂತ್ರಿ ಅವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಭೋಜಪ್ಪ ಭಜಂತ್ರಿ ಅವರು ಸ್ವಾಗತ ಮಾಡಿ ಅವರಿಗೆ ಗೌರವ …

Read More »