ಪಾಕಿಸ್ತಾನದ ಆರಂಭಿಕ ಆಟಗಾರ ಇಮ್ರಾನ್ ನಜೀರ್ ತನ್ನ ಜೀವನದುದ್ದಕ್ಕೂ ಕಾಡುವ ಸಂಗತಿಯನ್ನು ಹೇಳಿಕೊಂಡಿದ್ದಾರೆ. 2007ರಲ್ಲಿ ದಕ್ಚಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಶರಣಾಗಿದ್ದು ಜೀವನದ ದೊಡ್ಡ ವಿಷಾದದ ಸಂಗತಿಯಾಗಿದೆ. ನನ್ನ ಕೊನೆಯುಸಿರಿನವರೆಗೂ ಆ ಸೋಲು ನನ್ನನ್ನು ಕಾಡಲಿದೆ ಎಂದು ನಜೀರ್ ಹೇಳಿದ್ದಾರೆ. ಎಂಎಸ್ ಧೋನಿ ನೇತೃತ್ವದ ಭಾರತ ತಂಡ ಪಾಕಿಸ್ತಾನವನ್ನು ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ 5 ರನ್ಗಳಿಂದ ಮಣಿಸಿತ್ತು. ಈ ಮೂಲಕ ಜೊಹನ್ಸ್ಬರ್ಗ್ನಲ್ಲಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News