Breaking News

Tag Archives: Peace meeting at Aminagadu police station for Ganesh and Moharram festival

ಗಣೇಶ ಹಾಗೂ ಮೊಹರಂ ಹಬ್ಬದ ನಿಮಿತ್ಯವಾಗಿ ಅಮೀನಗಡದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೊಲೀಸ್ ಠಾಣೆಯಲ್ಲಿ ಇಂದು ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯವಾಗಿ ಇಂದು ಠಾಣೆಯ ಪಿ ಎಸ್ ಐ ಬಸವರಾಜ ತಿಪ್ಪಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ನಿಮಿತ್ಯ, ಸಾರ್ವಜನಿಕವಾಗಿ ಬಹಿರಂಗ ಶಾಂತಿ ಸಭೆಯನ್ನು ಮಾಡಲಾಯಿತು. ಈ ವರ್ಷ ಕರೋನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರಕಾರ ಸಂಪೂರ್ಣವಾಗಿ ಸಾರ್ವಜನಿಕ ಇಂತಹ ಹಬ್ಬ, ಮದುವೆ,ಜಾತ್ರೆ, ಬಹಿರಂಗ ಎಲ್ಲಾ ಕಾರ್ಯಕ್ರಮ ನಿಷೇಧ …

Read More »