Breaking News

Tag Archives: Peasant youth leader Anand Zakati warns that his fight is not the end of it

ರೈತರ ಯುವ ನಾಯಕ ಆನಂದ ಜಕಾತಿ ಅವರ ಹೋರಾಟ ಇದು ಅಂತ್ಯ ಅಲ್ಲ ಆರಂಭ ಎಚ್ಚರಿಕೆ

ಉತ್ತರ ಕರ್ನಾಟಕ ರಾಜ್ಯ ಹಾಗೂ ಕಬ್ಬು ಬೆಳೆಗಾರರ ಜಿಲ್ಲಾ ಅಧ್ಯಕ್ಷ ಆನಂದ ಜಕಾತಿ ಅವರ ರೈತರ ಪರವಾದ ದೊಡ್ಡ ಹೋರಾಟಕ್ಕೆ ಸುಳಿವು ಕೊಟ್ಟರುಉತ್ತರ ಕರ್ನಾಟಕದಲ್ಲಿ ಅಸಂಖ್ಯಾತ ರೈತರ ಸ್ಥಿತಿ ಚಿಂತಾ ಜನಕವಾಗಿದೆ, ಅದರಲ್ಲೂ ಉತ್ತರ ಕರ್ನಾಟಕ ಬಾಗಲಕೋಟೆ ಜಿಲ್ಲೆಯ ರೈತರ ಸ್ಥಿತಿ ಇದುವರೆಗೂ ಸರಕಾರ ಸೂಕ್ತ ರಕ್ಷಣೆ ಹಾಗೂ ಅವರಿಗೆ ಸೂರು ಕಲ್ಪಿಸುವಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ,ಇದನ್ನು ನಾನೊಬ್ಬ ಜಿಲ್ಲಾ ಈ ರೈತ ಸಂಘದ ಅಧ್ಯಕ್ಷನಾಗಿ ಖಂಡಿಸುತ್ತೇನೆ, ಇದರ …

Read More »