Breaking News

Tag Archives: People who have been waiting for the second Tirupati darshan of Karnataka

ಕರ್ನಾಟಕದ ಎರಡನೇ ತಿರುಪತಿ ದರ್ಶನಕ್ಕೆ ಬೆಸತ್ತ ಜನತೆ, ಬೆಳಗ್ಗೆ ಬ್ರಾಹ್ಮಿ ಮೊರ್ತದಲ್ಲಿ ಪೂಜೆ ಮಾಡಲು ಮನವಿ

ಹನಮಸಾಗರ :ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಹೊರ ವಲಯದ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ತಿರುಪತಿ ವೆಂಕಟರಮಣ ಸ್ವಾಮಿ ಕರ್ನಾಟಕದ ಎರಡನೇ ತಿರುಪತಿ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿದೆ ಇಲ್ಲಿನ ಆಡಳಿತ ಮಂಡಳಿ ಈ ದೇವಸ್ಥಾನದ ಜೀರ್ನೋದ್ದಾರ ಮಾಡಿದ್ದು ಶ್ಲಾಘನೀಯ ,ಆದರೆ ಈ ಕಾರ್ತಿಕ ಮಾಸದಲ್ಲಿ ಪೂಜೆ ಬ್ರಾಹ್ಮೀ ಸಮಯದಲ್ಲಿ ನಡೆಯಬೇಕೆಂದು ಹುನಗುಂದ ನಗರದ ಉಧ್ಯಮಿ ಶ್ರೀ ಮಹಾಂತೇಶ ,ಚಿತ್ತರಗಿ, ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದಂಪತಿಗಳು ಆಗ್ರಹಿಸಿದ್ದಾರೆ. …

Read More »