ಹನಮಸಾಗರ :ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ಹೊರ ವಲಯದ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ತಿರುಪತಿ ವೆಂಕಟರಮಣ ಸ್ವಾಮಿ ಕರ್ನಾಟಕದ ಎರಡನೇ ತಿರುಪತಿ ದೇವಸ್ಥಾನ ಎಂದು ಪ್ರಸಿದ್ದಿ ಪಡೆದಿದೆ ಇಲ್ಲಿನ ಆಡಳಿತ ಮಂಡಳಿ ಈ ದೇವಸ್ಥಾನದ ಜೀರ್ನೋದ್ದಾರ ಮಾಡಿದ್ದು ಶ್ಲಾಘನೀಯ ,ಆದರೆ ಈ ಕಾರ್ತಿಕ ಮಾಸದಲ್ಲಿ ಪೂಜೆ ಬ್ರಾಹ್ಮೀ ಸಮಯದಲ್ಲಿ ನಡೆಯಬೇಕೆಂದು ಹುನಗುಂದ ನಗರದ ಉಧ್ಯಮಿ ಶ್ರೀ ಮಹಾಂತೇಶ ,ಚಿತ್ತರಗಿ, ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದಂಪತಿಗಳು ಆಗ್ರಹಿಸಿದ್ದಾರೆ. …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News