Breaking News

Tag Archives: Politics is not my profession

ರಾಜಕೀಯ ನನ್ನ ಪ್ರಫೇಶನ್ ಅಲ್ಲ ಈ ನಗರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಸಂತೋಷ ಈರಣ್ಣ ಕಂಗಳ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ಸಂತೋಷ ಈರಣ್ಣ ಕಂಗಳ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಸಂತೋಷ ಈರಣ್ಣ ಕಂಗಳ ಅವರು ಇಂದು ವಾರ್ಡ ನಂಬರ್ ೧೦ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ. ,ಮತದಾರ …

Read More »