Breaking News

Tag Archives: Preliminary Meeting of the Program” by BJP party activists in Solebhavi village.

ಸೊಳೇಭಾವಿ ಗ್ರಾಮದಲ್ಲಿ BJP ಪಕ್ಷದ ಕಾರ್ಯಕರ್ತರಿಂದ “ಜನ ಸೇವಕ, ಕಾರ್ಯಕ್ರಮದ ಪೂರ್ವಭಾವಿ ಸಭೆ.

** ಕಾರ್ಯಕ್ರಮದ ಸಭೆ ಉದ್ದೇಶಿಸಿ ಮಾತನಾಡುತ್ತಿರುವ ಶ್ರೀ ನಾಗೇಶ ಗಂಜಿಹಾಳ. ನೂತನ ಸದಸ್ಯರಾದ ಹನಮಂತ ಮೀನಜಗಿ ಅವರಿಗೆ ಶ್ರೀ ಸುರೇಶ ಜವಳಿ ಅವರು ಸ್ವಾಮಿ ವಿವೇಕಾನಂದ ಅವರ ಪುಸ್ತಕ ನೀಡಿ ಅಭಿನಂದಿಸಿದರು, ** ನೂತನ ಸೊಳೇಭಾವಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಆನಂದ ಮೊಕಾಶಿ ಅವರಿಗೆ ಸ್ವಾಮಿ ವಿವೇಕಾನಂದ ಅವರ ವೀರ ಕೇಸರಿ ಪುಸ್ತಕ ನೀಡಿ ಅಭಿನಂದಿಸಿದರು. ಅಮೀನಗಡ : ಇಂದು ಸೊಳೇಭಾವಿ ಗ್ರಾಮದ ಶ್ರೀ …

Read More »