ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನಗಳ ಅನುಸಾರವಾಗಿ ಧಾರವಾಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿರುವ ಮಾರ್ಗಸೂಚಿಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಅಥವಾ ಮನೆಗಳಲ್ಲಿ ಆಚರಿಸುವುದು. ಗಣೇಶ ಚತುರ್ಥಿ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News