ಅಮೀನಗಡ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಭಾರತೀಯ ಜನತಾ ಪಕ್ಷದ ತಾಲೂಕಿನ OBC ಘಟಕದ ಅಧ್ಯಕ್ಷ ಶ್ರೀ ನಾಗೇಶ ಗಂಜಿಹಾಳ ಅವರ ಸಾರಥ್ಯದಲ್ಲಿ ಅಪ್ಪು ಅವರ ಎಲ್ಲಾ ಅಭಿಮಾನಿಗಳಿಂದ ಕರ್ನಾಟಕದ ಯುವರತ್ನ ದಿ: ಡಾ: ಪುನಿತರಾಜಕುಮಾರ ಅವರ ೪೭ ನೇ ಹುಟ್ಟು ಹಬ್ಬದ ನಿಮಿತ್ತವಾಗಿ ಇಂದು ಶೂಲೇಭಾವಿ ಗ್ರಾಮದ ಭಾವೈಕ್ಯತಾ ಮಹಾದ್ವಾರದ ಮುಂದೆ ಅದ್ದೂರಿಯಾಗಿ ಕೆಕ್ ಮಾಡಿ ಅವರ ಭಾವಚಿತ್ರಕ್ಕೆ ಪುಸ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಕಾಯಿತು. ಈ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News