ನವದೆಹಲಿ: ಹೈಕಮಾಂಡ್ ಬುಲಾವ್ ಮೇರೆಗೆ ಮೊನ್ನೆ ದೆಹಲಿಗೆ ಬಂದಿರುವ ರಮೇಶ್ ಜರಕಿಹೊಳಿ ನಿನ್ನೇಯೇ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ್ದರು. ಅಲ್ಲದೆ, ದೇವೇಂದ್ರ ಫಡ್ನವಿಸ್ ಮೂಲಕವೇ ಹೈಕಮಾಂಡ್ ನಾಯಕರ ಭೇಟಿಗೆ ಯತ್ನಿಸಿದ್ದರು. ಫಡ್ನವೀಸ್ ಭೇಟಿ ವೇಳೆ ರಾಜ್ಯದ ಮೂವರು ಬಿಜೆಪಿ ನಾಯಕರ ವಿರುದ್ಧ ದೂರು ನೀಡಿದ್ದಾರೆ. ಸಿಎಂ ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ನೀಡಿದ್ದು, ಡಿ.ಕೆ. ಶಿವಕುಮಾರ್ ಜತೆ …
Read More »