Breaking News

Tag Archives: Refreshment/ medicine service for Srishaila Pada Yatris by Senior Diwani Judge Hon’ble Mr. Hanamanta Rao Kulkarni

ಶ್ರೀಶೈಲ ಪಾದ ಯಾತ್ರಿಗಳಿಗೆ ಹಿರಿಯ ದಿವಾಣಿ ನ್ಯಾಯಾಧೀಶ ಗೌರವಾನ್ವಿತ ಶ್ರೀ ಹನಮಂತರಾವ್ಹ್ ಕುಲಕರ್ಣಿ ಇವರಿಂದ ತಂಪು ಪಾನೀಯ/ ಔಷಧಿ ಸೇವೆ,

ಶ್ರೀಶೈಲ ಪಾದ ಯಾತ್ರಿಗಳಿಗೆ ಹಿರಿಯ ದಿವಾಣಿ ನ್ಯಾಯಾಧೀಶ ಗೌರವಾನ್ವಿತ ಶ್ರೀ ಹನಮಂತರಾವ್ಹ್ ಕುಲಕರ್ಣಿ ಇವರಿಂದ ತಂಪು ಪಾನೀಯ/ ಔಷಧಿ ಸೇವೆ,

ಹುನಗುಂದ : ಇಂದು ನಗರದ ನ್ಯಾಯಾಲಯದ ಕೋರ್ಟ್ ಮುಂಭಾಗದಲ್ಲಿ ವಕೀಲರ ಸಂಘ ಹುನಗುಂದ ಹಾಗೂ ಇಲಕಲ್ಲ ಹಾಗೂ ನ್ಯಾಯಾಂಗ ಇಲಾಖೆ ಸಯೋಗದಲ್ಲಿ ಶ್ರೀ ಶೈಲ ಪಾದ ಯಾತ್ರಿಗಳಿಗೆ ಮೆಡಿಕಲ್ ಸಂಬಂದಿಸಿದ ನೋವು ನಿವಾರಕ ಮಲಾಮ್,ಕೆಲವು ಪ್ರಾಥಮಿಕ ಚಿಕಿತ್ಸೆಗೆ ಸಂಭಂದಿಸಿದ ಉಚಿತ ಮಾತ್ರೆಗಳು , ಹಾಗೂ ತಂಪು ಪಾನಿಯಗಳಾದ ಬರ್ಪಿ,ಕೋನ್, ಐಸ್ಕ್ರಿಮ್ , ಗಳನ್ನು ಗೌರವಾನ್ವಿತ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀ ಹನಮಂತರಾವ್ಹ್ ಕುಲಕರ್ಣಿ ಹಾಗೂ ಪ್ರಧಾಣ ದಿವಾಣಿ ನ್ಯಾಯಾಧೀಶರಾದ ಶ್ರೀ …

Read More »