ಶ್ರೀ ಬಸಪ್ಪ ಭೀಮಪ್ಪ ಹೊಸಗೌಡರ, SDMC ಕಮೀಟಿ ಅಧ್ಯಕ್ಷರು . ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಡಿವಾಲ ಕಲ್ಲಾಪೂರು ಗ್ರಾಮದ ಸರಕಾರಿ ಕನ್ನಡ ಶಾಲೆ ,ಇವರಿಂದ ನಮ್ಮ ಗ್ರಾಮದ ಎಲ್ಲಾ ಪಾಲಕರಿಗೂ ಹಾಗೂ ನಾಗರಿಕರಿಗೆ ಒಂದು ವಿನಂತಿ ಸರಕಾರಿ ಶಾಲೆ ಉಳಿಸಿ ,ಸರಕಾರಿ ಶಾಲೆ ಬೇಳೆಸಿ,ನಿಮ್ಮ ಮಕ್ಕಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಮೊದಲ ಶಿಕ್ಷಣ ಕೊಡಿಸಿ,ಮಾತೃಭಾಷೆ ಉಳಿಸಿ ಎಲ್ಲರಿಗೂ ಗಣರಾಜೋತ್ಸವದ ಹಾರ್ದಿಕ ಶುಭಾಶಯಗಳು, ,ಶ್ರೀ ರಮೇಶ ಧರ್ಮಣ್ಣ ಹೂವಿನಹಳ್ಳಿ. SDMC ಸದಸ್ಯರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News