ಬೆಂಗಳೂರು: ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ಇಲ್ಲ, ದ್ವಿತೀಯ ಪರೀಕ್ಷೆ ಮುಂದಕ್ಕೆಕೊರೋನಾ ಹಿನ್ನೆಲೆಯಲ್ಲಿ ಈ ನಿರ್ಧಾರ ರಾಜ್ಯದಲ್ಲಿ ಮೇ 24ರಂದು ಜೂನ್ 16ರ ವರೆಗೆ ನಡೆಯಬೇಕಿದ್ದ ಪಿಯುಸಿ ದ್ವಿತೀಯ ವರ್ಗದ ಪರೀಕ್ಷೆಗಳನ್ನು ಅನಿರ್ಧಿಷ್ಟಕಾಲ ಮುಂದೂಡಲಾಗಿದೆ. ಪಿಯುಸಿ ಪ್ರಥಮ ವರ್ಗಕ್ಕೆ ಪರೀಕ್ಷೆ ರದ್ದುಪಡಿಸಿ ಎಲ್ಲರೂ ದ್ವಿತೀಯ ವರ್ಗಕ್ಕೆ ಉತ್ತೀರ್ಣ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅಧಿಕಾರಿಗಳು ಕೋವಿಡ್ ಕೆಲಸದಲ್ಲಿ ತೊಡಗಿರುವುದರಿಂದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News