Breaking News

Tag Archives: Shankar Silavant wished all the people of the country on the occasion of Gauri-Ganesha.

ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶಂಕರ್ ಶೀಲವಂತ

ಶ್ರೀ ಶಂಕ್ರಪ್ಪ ಶೀಲವಂತ ಅಧ್ಯಕ್ಷರು ಶಾಲಾ ಮೇಲುಸ್ತುವಾರಿ ಸಮಿತಿ (SDMC) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುರಯಗೇರಿ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಶಾಲಾ ಮುದ್ದು ಮಕ್ಕಳಿಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು, ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಈ ಮೂಲಕ ತಿಳಿಸುವುದೆನಂದರೆ ಇದೆ ಅಗಸ್ಟ್ ೩೧ ರಂದು ಗೌರಿ-ಗಣೇಶ ಹಬ್ಬ ಇರುವುದ ರಿಂದ,ಎಲ್ಲಾ ಪಾಲಕರು ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಯೊಬ್ಬರು …

Read More »