ಧಾರವಾಡ : ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅನುಗ್ರಹ ಮಾರುತಿ ದೇವಸ್ಥಾನ ಟ್ರಸ್ಟ್ ಅರ್ಪಿಸಿದ ಕಾಮನಕಟ್ಟಿಯ ‘ಶ್ರೀ ಅನುಗ್ರಹ ಆಂಜನೇಯ ಸ್ವಾಮಿ’ ಸಾಕ್ಷ್ಯಚಿತ್ರ ಬಿಡುಗಡೆಯನ್ನು ಚಲನಚಿತ್ರ ನಟ, ನಿರ್ಮಾಪಕ ರೇಣುಕುಮಾರ ಸಂಸ್ಥಾನಮಠ ಮತ್ತು ಧರ್ಮವೀರ ಚಲನಚಿತ್ರದ ನಾಯಕನಟ,ನಿರ್ಮಾಪಕರು, ಕವಿವಿ ಸಿಂಡಿಕೇಟ್ ಸದಸ್ಯ ಡಾ.ಕಲ್ಮೇಶ್ ಹಾವೇರಿಪೇಟ್ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರೆ,ಶ್ರೀ ಗದಿಗೆಯ್ಯ ಹಿರೇಮಠರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಸಾಕ್ಷ್ಯ ಚಿತ್ರವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಳಿಸಿದರು.ನಂತರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News