Breaking News

Tag Archives: Siddaramaiah to file charges against officials?

ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಲಿದ್ದಾರೆ ಸಿದ್ದರಾಮಯ್ಯ?

ಬೆಂಗಳೂರು, ಆಗಸ್ಟ್ 26: ಪ್ರತಿಪಕ್ಷ ನಾಯಕರು ಕೇಳಿರುವ ಯಾವುದೇ ಮಾಹಿತಿಯನ್ನು ಸರ್ಕಾರದ ಇಲಾಖೆಗಳು ನೀಡುತ್ತಿಲ್ಲ. ಆದ್ದರಿಂದ, ಮುಂಬರುವ ಅಧಿವೇಶನದಲ್ಲಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಹಕ್ಕುಚ್ಯುತಿ ಮಂಡನೆ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿ, ಪ್ರವಾಹದ ಸಂದರ್ಭದಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ. ಕೋವಿಡ್ 19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ಖರ್ಚು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ. ಜೂನ್‌ನಿಂದ ಆಗಸ್ಟ್ ತನಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಮಾಹಿತಿ ಕೇಳಿ …

Read More »