ಸನ್ಮಾನ್ಯ ಶ್ರೀ ಕೃಷ್ಣಾ ಕೆ ಗೌಡರ ಗ್ರಾಮ ಪಂಚಾಯತಿ ಸದಸ್ಯರು ಹೂವಿನಹಳ್ಳಿ ಸಾ: ರಾಮಥಾಳ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಸಮಸ್ತ ಜನರ ಬದುಕಿನ ಕತ್ತಲು ಕಳೆದು ಈ ದೀಪಗಳ ಹಬ್ಬ ಎಲ್ಲರ ಬಾಳಲ್ಲಿ ಹೊಸ ಭರವಸೆಯ ಬೆಳಕು ಮೂಡಲಿ ಎಂದು ಶುಭ ಕೋರುತ್ತೇನೆ. ನಮ್ಮ ಹೂವಿನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಿರಿಯರು, ಪಾಲಕರು,ತಪ್ಪದೆ ಕರೋನಾ ಲಸಿಕೆ ಹಾಕಿಸಿ ಶಾಲಾ ಕಾಲೇಜು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News