ಅಮೀನಗಡ : ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯಿಂದ ಸನ್ಮಾನ ಹಾಗೂ ಅಪ್ರತಿಮ ವೀರಸನ್ಯಾಸಿ ಶ್ರೀ ವಿವೇಕನಂದರ ಜಯಂತಿ ಅಂಗವಾಗಿ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಂ ಡಿತ್ತು. ಈ ಸಮಾರಂಭದ ಮುಖ್ಯ ಅಥಿತಿಗಳಾಗಿ ಮಾತನಾಡಿದ ಸಮಾಜ ಸೇವಕ ರಾಜಕೀಯ ಯುವ ನಾಯಕ ಶ್ರೀ ಸಂತೋಷ ಹೊಕ್ರಾಣಿ ಅವರು ಚುನಾವಣೆಯಲ್ಲಿ ಸೋಲು – ಗೆಲುವು ಅನಿವಾರ್ಯ ಎಲ್ಲಾ ಸದಸ್ಯರು ಎಲ್ಲರೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News