ಬಾಗಲಕೋಟೆ : ೨೪. ನರದಲ್ಲಿ ಕೆಲವು ಹಿಂದೂ ಸಂಘಟನೆ ಶ್ರೀರಾಮ್ ಸೇನೆ ಕಾರ್ಯಕರ್ತರು ಕೋಮು ಗಲಭೆ ಸೃಷ್ಟಿಸಲು ಪ್ರಚೋದನಕಾರಿ ಹೇಳಿಕೆ ನೀಡುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ,ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಕಿರಿ ಕಿರಿ ಯಾಗುತ್ತಿದ್ದೆ ಎಂದು ಆರೋಪಿಸಿರುವ ಕಾರ್ಯಕರ್ತರು ಹಿಂದೂ ದೇವಾಲಯಗಳ ಮೇಲೆ ಧ್ವನಿವರ್ಧಕ ಇಲ್ವಾ ? ಈ ಬಗ್ಗೆ ಅವರು ಆತ್ಮವಿಮರ್ಷೆ ಮಾಡಿಕೊಳ್ಳಲಿ ನಾವು ಭಾರತೀಯರು ಇಲ್ಲಿ ಸಾವಿರಾರು ಜಾತಿಗಳು,ಪಂಗಡಗಳು,ಅವರದೇ ಧರ್ಮ,ಆಚಾರ,ವಿಚಾರ,ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸುತ್ತಾ ಬಂದಿವೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News