ಚೆನ್ನೈ : ಗಾನ ಗಾರುಡಿಗ ದೇಶದ ಹಿರಿಯ ಹಾಡುಗಾರ ಬಾಲಸುಬ್ರಹ್ಮಣ್ಯಂ ಹಾಡು ಮುಗಿಸಿದ್ದಾರೆ .ಬಾಲಸುಬ್ರಹ್ಮಣ್ಯಂ ಅವರ ಪುತ್ರ ಚರಣ್ ಅವರು ಮಾಧ್ಯಮಗಳಿಗೆ ಈ ವಿಷಯವನ್ನು ತಿಳಿಸಿದರು .ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕಳೆದ 52 ದಿನಗಳ ಹಿಂದೆ ಕೋರೋನಾ ಚಿಕಿತ್ಸೆಗೆಂದು ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು .ವಿದೇಶದ ಪ್ರಖ್ಯಾತ ಗಾಯಕರಲ್ಲಿ ಒಬ್ಬರಾಗಿದ್ದ ಬಾಲಸುಬ್ರಹ್ಮಣ್ಯ ಕಳೆದ 3 ದಶಕಕ್ಕೂ ಅಧಿಕ ಕಾಲದಿಂದ ದೇಶದ ಹದಿನಾರು ಭಾಷೆಗಳಲ್ಲಿ ನಲವತ್ತು ಸಾವಿರಕ್ಕೂ ಅಧಿಕ …
Read More »ಇಂಗಳಗಿ ಗ್ರಾಮದ ಶ್ರೀ ಯಂಕಣ್ಣ ಆಲಿ,ಅವರಿಗೆ ಸಂಗಣ್ಣಗೌಡ ಅವರಿಂದ ರಾಜ್ಯ ಪ್ರಶಸ್ತಿ ಪ್ರಧಾನ,
ಬಾಗಲಕೋಟ ಜಿಲ್ಲೆಯಲ್ಲಿ ಶೇ.70 ಪಿಕೆಪಿಎಸ್ಗಳು ಲಾಭದಲ್ಲಿದ್ದು, ಅತ್ಯುತ್ತಮ ಸಾಧನೆಯ ದಾಖಲೆ ಹೊಂದಿವೆ. ಸಾಲದ ವಸೂಲಾತಿ ಮತ್ತು ವ್ಯವಹಾರ ಅಭಿವೃದ್ಧಿ ಮೂಲಕ ಲಾಭದತ್ತ ಸಾಗಲು ಸಹಕಾರಿ ಸಂಘಗಳ ಆಡಳಿತ ಮಂಡಳಿ ಸದಸ್ಯರಿಗೆ ತರಬೇತಿಗಳು ಅವಶ್ಯಕ. ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಗಣಕಯಂತ್ರಗಳನ್ನು ಅಳವಡಿಸಲಾಗಿದೆ. ಪ್ರತಿಯೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಆಧುನಿಕ ಬ್ಯಾಂಕಿಂಗ್ ವ್ಯವಸ್ಧೆಗೆ ಅನುಗುಣವಾಗಿ ಸನ್ನದುಗೊಳಿಸಿದರೆ ಕೇವಲ ಕೃಷಿ ಕ್ಷೇತ್ರವನ್ನಲ್ಲದೇ ಇತರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News