ಅಮೀನಗಡದ ವ್ಯಾಪಾರಸ್ಥರ ಸಂಘದ ವತಿಯಿಂದ ಇಂದು ರಾಷ್ಟ್ರೀಯ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಲಾಸಾಬ ಬಾಗೇವಾಡಿ ವಹಿಸಿಕೊಂಡಿದ್ದರು .ಮುಖ್ಯ ಅತಿಥಿಗಳಾಗಿ ಉಪ ತಹಶಿಲ್ದಾರ ಎಸ್,ವಿ ಕುಂದರಗಿ, ಪಟ್ಟಣ ಪಂಚಾಯತ ಅಧ್ಯಕ್ಷ ಸಂಗಪ್ಪ ತಳವಾರ, ಪಟ್ಟಣ ಪಂಚಾಯತ ಸದಸ್ಯ ಮನೋಹರ ರಕ್ಕಸಗಿ, ಅಂಜುಮನ್ ಇಸ್ಮಾಂ ಕಮೀಟಿ ಅಧ್ಯಕ್ಷ ಅಜಮೀರ ಮುಲ್ಲಾ, ಶಿವಪುತ್ರಪ್ಪ ಹುಲ್ಲಿಕೇರಿ, ಜಗದೀಶ್ ಬಿಸಲ್ಲದಿನ್ನಿ, ಬಸವರಾಜ ನಿಂಬಿಹೋಳೆ, ಅಂಬರೀಶ್ ಮಡ್ಡಿಕಟ್ಟಿ, ಜಿಲ್ಲಾ ಘಟಕದ ಸದಸ್ಯ …
Read More »