ಸರ್ಕಾರವನ್ನೂ ಟೀಕಿಸಿರುವ ನ್ಯಾಯಾಲಯ ದೇಶದಲ್ಲಿ ಸಾಂಕ್ರಾಮಿಕ ಬಿಕ್ಕಟ್ಟು ಉಂಟಾದಾಗ ಸರ್ಕಾರವು ರಾಜಕೀಯವಾಗಿ ತಮ್ಮನ್ನು ಉಳಿಸಿಕೊಳ್ಳಲು ಬಲಿಪಶುವನ್ನು ಹುಡುಕಲು ಪ್ರಯತ್ನಿಸುತ್ತಿತ್ತು ಎಂದು ಅಭಿಪ್ರಾಯಪಟ್ಟಿದೆ. ಮುಂಬೈ ; ಕಳೆದ ಮಾರ್ಚ್ನ ನಿಜಾಮುದ್ದೀನ್ ಬಳಿ ನಡೆದಿದ್ದ ತಬ್ಲಿಘಿ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 29 ವಿದೇಶಿ ಪ್ರಜೆಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳನ್ನು ರದ್ದು ಪಡಿಸಿರುವ ಮುಂಬೈ ಹೈಕೋರ್ಟ್ಈ ಪ್ರಕರಣದಲ್ಲಿ ತಬ್ಲಿಘಿಗಳನ್ನು ’ಬಲಿಪಶು’ಗಳು ಎಂದು ಕರೆದಿದೆ. ಈ ವೇಳೆ ರಾಷ್ಟ್ರದ ಮಾಧ್ಯಮಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News